ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಮತ್ತು ವಿತಾವಿ ಘಟಕ ಕಾಲೇಜು ಯುಬಿಡಿಟಿ ಇಂಜಿನಿಯರಿಂಗ್, ದಾವಣಗೇರೆಗೆ ಮಂಜೂರಾದ ಹುದ್ದೆಗಳಲ್ಲಿ ಸಂವಿಧಾನದ ಅನುಚ್ಚೇಧ ೩೭೧(ಜೆ)ರನ್ವಯ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹುದ್ದೆಗಳನ್ನು ಮೀಸಲಿರಿಸಿ ಅಧಿಸೂಚನೆ ಹೊರಡಿಸಿರುವ ಬಗ್ಗೆ.